ನೀರು ವಿಚಾರವಾಗಿ ಕಿರಿಕ್: ವಾಟರ್ ಮ್ಯಾನ್, ಗ್ರಾ.ಪಂ ಸದಸ್ಯ ಮೇಲೆ ಹಲ್ಲೆ!

ತುಮಕೂರು:- ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ಗ್ರಾ.ಪಂ ಸದಸ್ಯ, ವಾಟರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ. ಬಿಜೆಪಿ ಅಧಿಕಾರಕ್ಕೆ ಬಂದ್ರೆ ದೀದಿ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕುತ್ತೇವೆ – ಅಮಿತ್ ಶಾ ಈ ಕುರಿತು ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ಅದೇ ಗ್ರಾಮದ ನಾಲ್ವರು ಸೇರಿಕೊಂಡು ವಾಟರ್ ಮ್ಯಾನ್ ಶಬ್ಬಿರ್ ಎಂಬಾತನ ಮೇಲೆ ಹಲ್ಲೆ ಮುಂದಾಗಿದ್ದು, … Continue reading ನೀರು ವಿಚಾರವಾಗಿ ಕಿರಿಕ್: ವಾಟರ್ ಮ್ಯಾನ್, ಗ್ರಾ.ಪಂ ಸದಸ್ಯ ಮೇಲೆ ಹಲ್ಲೆ!