ಚನ್ನಪಟ್ಟಣ ಉಪ ಚುನಾವಣೆ ಎನ್‌ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ; ನಿಖಿಲ್

ಹುಬ್ಬಳ್ಳಿ: ಉಪ ಚುನಾವಣೆಗೆ ಸಂಬಂಧಿಸಿ ನಮಗೆ ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ. ಎನ್‌ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಯುವ ಜೆಡಿಎಸ್‌ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. Kalaburgi: ಕೈದಿಗಳ ನಡುವೆ ಗ್ಯಾಂಗ್ ವಾರ್; ಬೆಚ್ಚಿ ಬೀಳ್ತಿದೆ ಸೆಂಟ್ರಲ್ ಜೈಲ್! ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿ ದೇವೇಗೌಡರು 62 ವರ್ಷಗಳಿಂದ ಕ್ಷೇತ್ರ ಉಳಿಸಿಕೊಂಡಿದ್ದಾರೆ. ಆದರೆ ಇಂದು ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ … Continue reading ಚನ್ನಪಟ್ಟಣ ಉಪ ಚುನಾವಣೆ ಎನ್‌ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ; ನಿಖಿಲ್