Mekedatu Project: ಕೇಂದ್ರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ
ಮೈಸೂರು: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರದವರು ಮಧ್ಯಸ್ಥಿಕೆ ವಹಿಸಲಿ ಅಂತ ಒತ್ತಾಯಿಸಿದ್ದಾರೆ. 5G Smartphones in 10,000: ಇವೇ ನೋಡಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿರುವ ಬೆಸ್ಟ್ 5G ಫೋನ್ʼಗಳು! ಇದೇ ವೇಳೆ ನೀತಿ ಆಯೋಗದ ಸಭೆಗೆ ಗೈರಾದ … Continue reading Mekedatu Project: ಕೇಂದ್ರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed