Shivakumar: ಎಐಸಿಸಿಗೆ ದುಡ್ಡು ಕಳುಹಿಸುವ ಅವಶ್ಯಕತೆ ನಮಗಿಲ್ಲ – ಡಿಕೆ ಶಿವಕುಮಾರ್!

ಬೆಂಗಳೂರು:- ಎಐಸಿಸಿಗೆ ದುಡ್ಡು ಕಳುಹಿಸುವ ಅವಶ್ಯಕತೆ ನಮಗಿಲ್ಲ ಎಂದು ದೇವೇಗೌಡರಿಗೆ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ಪಕ್ಷಕ್ಕೆ ಐಟಿ ಇಲಾಖೆ 1823 ಕೋಟಿ ರೂ. ಕಟ್ಟಬೇಕೆಂದು ನೋಟಿಸ್​ ಕೊಟ್ಟಿದೆ. ನಾವು ಎಐಸಿಸಿಗೆ ದುಡ್ಡು ಕಳುಹಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು. IPL 2024: ಆರ್​ಸಿಬಿ- ಕೆಕೆಆರ್ ಕದನಕ್ಕೆ ಕ್ಷಣಗಣನೆ – ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಗೆಲುವು! ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಮಾಹಿತಿ ಇದೆ. ಈ ಹಿನ್ನಲೆ … Continue reading Shivakumar: ಎಐಸಿಸಿಗೆ ದುಡ್ಡು ಕಳುಹಿಸುವ ಅವಶ್ಯಕತೆ ನಮಗಿಲ್ಲ – ಡಿಕೆ ಶಿವಕುಮಾರ್!