Facebook Twitter Instagram YouTube
    ಕನ್ನಡ English తెలుగు
    Saturday, September 16
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಚುನಾವಣೆ ಫಲಿತಾಂಶದಿಂದ ಬುದ್ಧಿ ಕಲಿತಿದ್ದೇವೆ – ಸದಾನಂದಗೌಡರು

    Author AINBy Author AINJune 22, 2023
    Share
    Facebook Twitter LinkedIn Pinterest Email

    ಮೈಸೂರು ;- ಚುನಾವಣೆ ಫಲಿತಾಂಶದಿಂದ ಬುದ್ಧಿ ಕಲಿತಿದ್ದೇವೆ ಎಂದು ಮಾಜಿ ಸಿಎಂ ಸದಾನಂದಗೌಡರು ಹೇಳಿದ್ದಾರೆ. ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿದ ಅವರು, ಡಬಲ್ ಎಂಜಿನ್ ಸರ್ಕಾರ, ನಮಗೇ ಜನ ಮತ ಹಾಕುತ್ತಾರೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿ ಇದ್ದೆವು. ಆದರೆ, ಚುನಾವಣೆ ಫಲಿತಾಂಶದಿಂದ ಬುದ್ಧಿ ಕಲಿತಿದ್ದೇವೆ. ಪಕ್ಷ ಆಡಳಿತದಲ್ಲಿ ಇದ್ದಾಗ ಕಾರ್ಯಕರ್ತರನ್ನು ಸರಿಯಾಗಿ‌ ನಡೆಸಿಕೊಳ್ಳಲಿಲ್ಲ ಎಂಬ ನೋವಿದೆ. ಅದನ್ನು ಮುಂದೆ ಸರಿಪಡಿಸುವ ಕೆಲಸ ಮಾಡುತ್ತೇವೆ’ ಎಂದು ಭರವಸೆ ನೀಡಿದರು.

    1980ರ ದಶಕದಲ್ಲಿ ಬಿಜೆಪಿಗೆ ಯಡಿಯೂರಪ್ಪ ಒಬ್ಬರೇ ಶಾಸಕ ಆಗಿದ್ದರು. ಆದರೆ, ನಂತರದಲ್ಲಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಗೋಡೆಗಳಿಗೆ ಪಕ್ಷದ ಪೋಸ್ಟರ್ ಹಂಚುತ್ತಿದ್ದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಹಾಗೆಯೇ ನಿಮಗೂ ಅವಕಾಶ ಸಿಗಲಿದೆ’ ಎಂದು ಆತ್ಮವಿಶ್ವಾಸ ತುಂಬಿದರು.

    Demo

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ ‘ವಿಧಾನಸಭೆ ಚುನಾವಣೆ ಸೋತಿರುವ ನಮಗೆ ಮತ್ತೊಮ್ಮೆ ಪರೀಕ್ಷೆ ಎದುರಾಗಿದೆ.‌ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಂಡು ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲಬೇಕು’ ಎಂದರು.

    ‘ಕಾಂಗ್ರೆಸ್ ಬಿಜೆಪಿ ವೈಫಲ್ಯಗಳನ್ನು ಸಾಬೀತುಪಡಿಸಿ ಅಧಿಕಾರಕ್ಕೆ ಬಂದಿಲ್ಲ. ಕೇವಲ ಗ್ಯಾರಂಟಿ ಯೋಜನೆಗಳ ಘೋಷಣೆ ಮೂಲಕ ಅಧಿಕಾರ ಹಿಡಿದಿದೆ. ಆದರೂ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ’ ಎಂದು ಟೀಕಿಸಿದರು.

    Demo
    Share. Facebook Twitter LinkedIn Email WhatsApp

    Related Posts

    HK Patil; ಕಾವೇರಿ ನೀರಿನ ಬಗ್ಗೆ ರಾಜ್ಯ ಬಹಳ ಸಂಕಷ್ಠದಲ್ಲಿದೆ – ಎಚ್ ಕೆ ಪಾಟೀಲ್

    September 16, 2023

    Chaitra Kundapura: ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಖ್ಯಾತಿಗೆ ಕಾರಣವಾಯ್ತು ನಿರ್ಮಲಾ ಸೀತಾರಾಮನ್ ಟ್ವೀಟ್..!

    September 16, 2023

    Satish Jarkiholi: ಬರಗಾಲದ ಮಾನದಂಡ ಬದಲಾವಣೆ ಕರ್ನಾಟಕಕ್ಕೆ ಮಾತ್ರ ಸಿಮೀತವಾಗಿಲ್ಲ: ಸತೀಶ್ ಜಾರಕಿಹೊಳಿ

    September 16, 2023

    Chaluvanarayana Swamy: 40-50 ವರ್ಷದಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡದಿರುವುದು ಇದೆ ಮೊದಲು: ಚಲುವನಾರಾಯಣ ಸ್ವಾಮಿ

    September 16, 2023

    ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢಗಳು ನಡೆಯುವ ಸಾಧ್ಯತೆ: ಕೋಡಿಮಠದ ಶ್ರೀಗಳು ಭವಿಷ್ಯ

    September 16, 2023

    Krishna Bhairegowda: ತಳಹಂತದಲ್ಲಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಕ್ರಮ ಕೈಗೊಳ್ಳಲಾಗುವುದು: ಕೃಷ್ಣ ಭೈರೇಗೌಡ

    September 16, 2023

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ- ಪಾಲಿಕೆ ಆಯುಕ್ತ ಉಳ್ಳಾಗಡ್ಡಿ

    September 16, 2023

    Hubballi Breaking; ಈದ್ಗಾ ಮೈದಾನಕ್ಕೆ ಪೊಲೀಸ್ ಸರ್ಪಗಾವಲು

    September 16, 2023

    ಈದ್ಗಾ ವಿವಾದ, ಹೈಕೋರ್ಟ್ ಅನುಮತಿ ಕೊಟ್ರೂ ಪಾಲಿಕೆ ಕೊಡ್ತಾ ಇಲ್ಲ- ಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ

    September 16, 2023

    Hubballi Breaking; ವಿಘ್ನ ನಿವಾರಕನ ಪೂಜೆಗೆ 18 ಷರತ್ತು, ಇನ್ನು ಒಪ್ಪಿಲ್ಲ ಕರಾರುಗಳಿಗೆ ಉತ್ಸವ ಸಮಿತಿ

    September 16, 2023

    Hubballi Breaking; ಚೈತ್ರಾ ಕುಂದಾಪುರ ಪರ ಪ್ರಮೋದ್​ ಮುತಾಲಿಕ್ ಭರ್ಜರಿ ಬ್ಯಾಟ್

    September 15, 2023

    ತಿಕೋಟಾ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ – ಸಿಎಂ ಗೆ ಎಂಬಿ ಪಾಟೀಲ್ ಪತ್ರ

    September 15, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.