ಕಾಂಗ್ರೆಸ್ʼಗಿಂತ ನಮ್ಮಲ್ಲೇ ಜಾಸ್ತಿ ಒಡೆದ ಮನೆಗಳಾಗಿವೆ: ಮಾಜಿ ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು: ಕರ್ನಾಟಕದಲ್ಲಿ (Karnataka) ವಿರೋಧ ಪಕ್ಷಗಳ (Opposition Party) ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಮಂತ್ರಿ ಡಿವಿ ಸದಾನಂದ ಗೌಡ (DV Sadananda Gowda) ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎನ್ಡಿಎ (NDA) ತಂಡಕ್ಕೆ ಇಂದು ಅದ್ಬುತ ಅವಕಾಶ ಇದೆ. ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಕಾಂಗ್ರೆಸ್ (Congress) ಮಾಡುತ್ತಿದೆ. ಇದನ್ನ ನಾವು ಬಳಕೆ ಮಾಡಿಕೊಳ್ಳಬೇಕು ಎಂದರು ಡಿಕೆಶಿವಕುಮಾರ್ಗೆ ಕಾರಂತ ಬಡಾವಣೆಯ … Continue reading ಕಾಂಗ್ರೆಸ್ʼಗಿಂತ ನಮ್ಮಲ್ಲೇ ಜಾಸ್ತಿ ಒಡೆದ ಮನೆಗಳಾಗಿವೆ: ಮಾಜಿ ಸಚಿವ ಡಿ.ವಿ.ಸದಾನಂದಗೌಡ
Copy and paste this URL into your WordPress site to embed
Copy and paste this code into your site to embed