ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ನಮ್ಮದೇನು ಅಭ್ಯಂತರವಿಲ್ಲ: ರಾಘವೇಂದ್ರ ಹಿಟ್ನಾಳ್
ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರು ಸ್ಪರ್ಧೆ ಮಾಡಿದರೆ ನಮ್ಮದೇನು ಅಭ್ಯಂತರವಿಲ್ಲ, ನಾವು ಸ್ವಾಗತಿಸುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿಯವರು ಕೊಪ್ಪಳದಿಂದ ಸ್ಪರ್ಧೆ ಮಾಡುವ ಸುದ್ದಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯವರು ಕೊಪ್ಪಳಕ್ಕೆ ಬರುವುದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತೇವೆ. ಇಲ್ಲಿಂದ ಅವರು ಸ್ಪರ್ಧಿಸಿದರೆ ಹೆಚ್ಚು ಅಂತರದಿಂದ ಗೆಲ್ಲಿಸುತ್ತೇವೆ … Continue reading ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ನಮ್ಮದೇನು ಅಭ್ಯಂತರವಿಲ್ಲ: ರಾಘವೇಂದ್ರ ಹಿಟ್ನಾಳ್
Copy and paste this URL into your WordPress site to embed
Copy and paste this code into your site to embed