Muda Scam: ಸಿದ್ದರಾಮಯ್ಯರ ಕಾನೂನು ಹೋರಾಟಕ್ಕೆ ನಮ್ಮ ತಕರಾರಿಲ್ಲ: ಬಿವೈ ವಿಜಯೇಂದ್ರ!

ಬೆಂಗಳೂರು:- ಸಿದ್ದರಾಮಯ್ಯರ ಕಾನೂನು ಹೋರಾಟಕ್ಕೆ ನಮ್ಮ ತಕರಾರಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೊಕ್ಕಿರುವುದಕ್ಕೆ ಮಾತನಾಡಿ, ರೇಣುಕಾಸ್ವಾಮಿ ಕೊಲೆ ಕೇಸ್: ತನಿಖಾಧಿಕಾರಿಗಳಿಗೆ ಶುರುವಾಯ್ತು ಆರ್ಥಿಕ ಸಂಕಷ್ಟ! ಒಬ್ಬ ಸಾಮಾನ್ಯ ನಾಗರಿಕನಿಗೆ ಕಾನೂನಿನ ನೆರವು ಪಡೆಯುವ ಅವಕಾಶವಿರುವ ಹಾಗೆ ಮುಖ್ಯಮಂತ್ರಿಯವರಿಗೂ ಇರುತ್ತದೆ, ಅವರು ತಮ್ಮ ಪರ ವಾದಿಸಲು ದೆಹಲಿಯಿಂದ ವಕೀಲರನ್ನು ಕರೆಸಿದ್ದಾರೆ, ಹಿಂದೆ ತಾವು ಕೂಡ ನ್ಯಾಯಾಲಯದ ಮೊರೆ ಹೊಕ್ಕಿದ್ದೆವು, ಅದರ ಬಗ್ಗೆ … Continue reading Muda Scam: ಸಿದ್ದರಾಮಯ್ಯರ ಕಾನೂನು ಹೋರಾಟಕ್ಕೆ ನಮ್ಮ ತಕರಾರಿಲ್ಲ: ಬಿವೈ ವಿಜಯೇಂದ್ರ!