ನೀರಿನ ವ್ಯವಸ್ಥೆ ಮಾಡುತ್ತೇವೆ, ನಗರ ಬಿಟ್ಟು ಹೋಗ್ಬೇಡಿ – IT ಕಂಪನಿಗಳಿಗೆ ಜಲ ಮಂಡಳಿ ಭರವಸೆ
ಬೆಂಗಳೂರು :– ನೀರಿನ ಸಮಸ್ಯೆ ಎಂದು ನಗರ ತೊರೆಯಬೇಡಿ, ವ್ಯವಸ್ಥೆ ಮಾಡುತ್ತೇವೆ ಎಂದು ಐಟಿ ಕಂಪನಿಗಳಿಗೆ ಜಲ ಮಂಡಳಿ ಭರವಸೆ ಕೊಟ್ಟಿದೆ. ಮನೆಯಿಂದಲೇ ಕೆಲಸದ ಬೇಡಿಕೆ ಮತ್ತು ನೀರಿನ ಬಿಕ್ಕಟ್ಟಿನಿಂದಾಗಿ ಅನೇಕ ಐಟಿ ಕಂಪನಿಗಳು ನೆಲೆಯನ್ನು ಬದಲಾಯಿಸಲು ನೆರೆಯ ರಾಜ್ಯಗಳಿಂದ ಆಹ್ವಾನ ಸ್ವೀಕರಿಸುತ್ತಿವೆ ಎಂಬ ವದಂತಿಗಳ ಬೆನ್ನಲ್ಲೇ, ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಗುರುವಾರ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘದೊಂದಿಗೆ ಸಭೆ ನಡೆಸಿದರು. ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಗುಡ್ ಫ್ರೈಡೇಯ ಕುರಿತು ನಿಮಗೆ … Continue reading ನೀರಿನ ವ್ಯವಸ್ಥೆ ಮಾಡುತ್ತೇವೆ, ನಗರ ಬಿಟ್ಟು ಹೋಗ್ಬೇಡಿ – IT ಕಂಪನಿಗಳಿಗೆ ಜಲ ಮಂಡಳಿ ಭರವಸೆ
Copy and paste this URL into your WordPress site to embed
Copy and paste this code into your site to embed