ಶೀಘ್ರದಲ್ಲೇ ಶಿಕ್ಷಕರ ಸಮಸ್ಯೆಗೆ ಮುಕ್ತಿ ಹಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬುಧವಾರ ಶಿಕ್ಷಕ ಸಂಘದ ಜೊತೆ ಚರ್ಚೆ ಮಾಡಿದ್ದೇವೆ. ಹಲವು ಸಮಸ್ಯೆ ಹೇಳಿದ್ದಾರೆ. ಸರ್ಕಾರಕ್ಕೆ ಸಮಸ್ಯೆಗಳ ಅರಿವಾಗಿದೆ. ಆದಷ್ಟು ಶೀಘ್ರವೇ ಶಿಕ್ಷಕರ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಶಿಕ್ಷಕರ ದಿನಾಚರಣೆ (Teacher’s Day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದೇ ವೇಳೆ ತಮ್ಮ ಬಾಲ್ಯದ ನೆನಪು ಮಾಡಿಕೊಂಡ ಸಿಎಂ, ನನಗೆ ಶಿಕ್ಷಕರು ಕಂಡರೆ ಅಪಾರಗೌರವ ಇದೆ. ನನಗೆ ರಾಜಪ್ಪ ಮೇಷ್ಟ್ರು ಕಂಡರೆ ಇಷ್ಟ. ನಾನು 1 … Continue reading ಶೀಘ್ರದಲ್ಲೇ ಶಿಕ್ಷಕರ ಸಮಸ್ಯೆಗೆ ಮುಕ್ತಿ ಹಾಡುತ್ತೇನೆ: ಸಿಎಂ ಸಿದ್ದರಾಮಯ್ಯ