Facebook Twitter Instagram YouTube
    ಕನ್ನಡ     English     తెలుగు
    Sunday, January 29
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ಸಚಿವ ಆನಂದ್ ಸಿಂಗ್ ಪುತ್ರಿ ಮುದುವೆಗೆ ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭಾಗಿ

    ಸಚಿವ ಆನಂದ್ ಸಿಂಗ್ ಪುತ್ರಿ ಮುದುವೆಗೆ ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭಾಗಿ

    AIN AdminBy AIN AdminDecember 7, 2022
    Share
    Facebook Twitter LinkedIn Pinterest Email

    ವಿಜಯನಗರ: ಸಚಿವ ಆನಂದ್ ಸಿಂಗ್ ಅವರ ಪುತ್ರಿ ವೈಷ್ಣವಿ ಸಿಂಗ್ ಹಾಗೂ ಮಧ್ಯಪ್ರದೇಶ್ ಮೂಲದ ಉದ್ಯಮಿ ಯುವರಾಜ್ ಸಿಂಗ್ ಜಾದೂನ್ ಅವರ ವಿವಾಹ ಸಮಾರಂಭ ನಿನ್ನೆ ರಾಜಸ್ಥಾನದ ರಾಮ್ ಬಾಗ್ ಪ್ಯಾಲೇಸ್ ನಲ್ಲಿ ನಡೆಯಿತು. ಸಿಎಂ ಬಸವರಾಜ್ ಬೊಮ್ಮಾಯಿ, ಶ್ರೀರಾಮುಲು, ಆರ್ ಅಶೋಕ್, ಸೇರಿದಂತೆ ಹಲವು ಗಣ್ಯ ಮಾನ್ಯರು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ನವ ವಧುವರರಿಗೆ ಆಶೀರ್ವದಿಸಿದರು. ಇದೇ ತಿಂಗಳು 9 ನೇ ತಾರೀಖಿನಂದು ಹೊಸಪೇಟೆಯಲ್ಲಿ  ಅರತಕ್ಷತೆ ಕಾರ್ಯಕ್ರಮ ನಡೆಯಲಿದ್ದು,

      ಆನಂದ್ ಸಿಂಗ್ ಅವರ ಹೊಸಪೇಟೆ ನಗರದ ಹೊಸ ಮನೆ ಬಳಿಯಲ್ಲಿ ಸಮಾರಂಭಕ್ಕೆ ಅದ್ದೂರಿ ಸಿದ್ದತೆ ನಡೆದಿದೆ. ರಾಜಸ್ಥಾನದ ಪಿಂಕ್ ಪ್ಯಾಲೇಸ್ ನಲ್ಲಿ ನಿನ್ನೆ ನಡೆದ ಮದುವೆ ಸಮಾರಂಭದಲ್ಲಿ ಆನಂದ್ ಸಿಂಗ್ ಕುಟುಂಬದ ಸದಸ್ಯರು ಮತ್ತು ಕೆಲವು ಗಣ್ಯಮಾನ್ಯರು ಮಾತ್ರ ಭಾಗಿಯಾಗಿದ್ದರು. ಹಾಗಾಗಿ  9ನೇ ತಾರೀಕಿನಂದು ಹೊಸಪೇಟೆ ನಗರದಲ್ಲಿ ನಡೆಯುವ ಅದ್ದೂರಿ ಆರತಕ್ಷತೆ ಕಾರ್ಯಕ್ರಮಕ್ಕೆ ವಿವಿಧ ರಾಜಕೀಯ ಪಕ್ಷದ ಗಣ್ಯಮಾನ್ಯರು ಸೇರಿದಂತೆ, ಹೊಸಪೇಟೆ ಹಾಗೂ ವಿಜಯನಗರ ಕ್ಷೇತ್ರದ ಜನಸಾಮಾನ್ಯರು ಕೂಡ ಈ ಅರತಕ್ಷತೆ ಸಮಾರಂಭದಲ್ಲಿ ಭಾಗಿಯಾಗಿ ನವ ವಧುವರರಿಗೆ ಆಶೀರ್ವದಿಸಲಿದ್ದಾರೆ.

    Demo

    Share. Facebook Twitter LinkedIn Email WhatsApp

    Related Posts

    ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಎಸ್‌ಟಿ ಮೀಸಲಾತಿಗಾಗಿ ಪಾದೆಯಾತ್ರೆ: ಕೆ.ಪಿ. ನಂಜುಂಡಿ ಭಾಗಿ

    January 29, 2023

    ಮೈಸೂರು ವಿವಿಯಲ್ಲಿ ರಾಜ್ಯ ಮಟ್ಟದ ಜಾನಪದ ಪ್ರಪಂಚ ಜಾನಪದ ಪ್ರಶಸ್ತಿ ಪ್ರದಾನ

    January 29, 2023

    ನಾಡಿನ ಶ್ರೇಷ್ಠ ಉದ್ಯಮಿ ಅಂಬಾದಾಸ್ ಕಾಮೂರ್ತಿ: ಶ್ರೀ ಶ್ರೀಮದ್ ಜಗದ್ಗುರು ಶಿವಶಂಕರ್ ಶಿವಾಚಾರ್ಯ ಮಹಾಸ್ವಾಮಿಗಳು

    January 29, 2023

    ಪ್ರಜಾಧ್ವನಿ ಯಾತ್ರೆಯಿಂದ ಬಿಜೆಪಿಗೆ ಭಯ ಶುರುವಾಗಿದೆ: ಸಿದ್ದರಾಮಯ್ಯ

    January 29, 2023

    ಸಿದ್ದರಾಮಯ್ಯ ತಾಕತ್ ಇದ್ದರೆ, ಸ್ವಂತ ಪಕ್ಷ ಕಟ್ಟಿ, ಬರೀ 5 ಸೀಟು ಗೆಲ್ಲಲಿ: ಕುಮಾರಸ್ವಾಮಿ

    January 29, 2023

    ಕಾಂಗ್ರೆಸ್ ಸರಕಾರ ರಾಜ್ಯವನ್ನು ಅಂಧಕ್ಕಾರದಲ್ಲಿ ಮುಳುಗಿಸುತ್ತೆ: ಅರುಣ್ ಸಿಂಗ್

    January 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.