ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ಸಿ ಕಳೆದುಕೊಂಡ ಬಗ್ಗೆ ಆಶಿಶ್ ನೆಹ್ರಾ ಹೇಳಿದ್ದೇನು?!

ಹಾರ್ದಿಕ್ ಪಾಂಡ್ಯ ಅವರಿಂದ ಕ್ಯಾಪ್ಟನ್ಸಿ ಕಸಿದು ಸ್ಟಾರ್‌ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ಗೆ ಒಪ್ಪಿಸಿದೆ. ಈ ಕುರಿತಾಗಿ ಗುಜರಾತ್‌ ಟೈಟನ್ಸ್‌ ತಂಡದ ಮುಖ್ಯ ಕೋಚ್‌ ಆಶಿಶ್ ನೆಹ್ರಾ ಇದೀಗ ಪ್ರತಿಕ್ರಿಯೆ ಹೊರಹಾಕಿದ್ದಾರೆ. ಭಾರತ ವಿರುದ್ಧದ ಟಿ20 ಸರಣಿಯಿಂದ ಲಂಕಾ ತಂಡದ ವೇಗಿ ದುಷ್ಮಾಂತ ಚಮೀರಾ ಔಟ್! ವೆಸ್ಟ್‌ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆದ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡದ ಉಪನಾಯಕನಾಗಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಬ್ಯಾಟ್‌ … Continue reading ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ಸಿ ಕಳೆದುಕೊಂಡ ಬಗ್ಗೆ ಆಶಿಶ್ ನೆಹ್ರಾ ಹೇಳಿದ್ದೇನು?!