ರೇಣುಕಾಸ್ವಾಮಿ ಕೊಲೆ ಕೇಸ್.. ಕೋರ್ಟ್ ನಲ್ಲಿ ಇಂದು ನಡೆದಿದ್ದರ ಬಗ್ಗೆ ದರ್ಶನ್ ಪರ ವಕೀಲರು ಹೇಳಿದ್ದೇನು!?

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಹಾಗೂ ಇತರರನ್ನು ಮತ್ತೆ ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ. ಬಾಚಿದ್ರೆ ಕೈ ತುಂಬಾ ಕೂದಲು ಬರುತ್ತಾ!?.. ಈ ಎಣ್ಣೆಯನ್ನು ಹೀಗೆ ಬಳಸಿ..! ಇದೇ ವಿಚಾರವಾಗಿ ದರ್ಶನ್ ಪರ ವಕೀಲರು ಮಾತನಾಡಿ, ಪೊಲೀಸರು ಆರೋಪಿಗಳನ್ನು 6 ದಿನಗಳ ಕಾಲ ಕಸ್ಟಡಿಗೆ ಕೇಳಿ ಪಡೆದಿದ್ದರು, ಒಂದು ದಿನ ಮುಂಚಿತವಾಗಿಯೇ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಹೀಗಾಗಿ ಮತ್ತೆ ಕಸ್ಟಡಿಗೆ ಪಡೆಯುವುದಿಲ್ಲ ಎಂದು ನಾವು ತಿಳಿದಿದ್ದೆವು. ಆದರೆ ಮತ್ತೆ ಅವರು ಆರೋಪಿಗಳನ್ನು … Continue reading ರೇಣುಕಾಸ್ವಾಮಿ ಕೊಲೆ ಕೇಸ್.. ಕೋರ್ಟ್ ನಲ್ಲಿ ಇಂದು ನಡೆದಿದ್ದರ ಬಗ್ಗೆ ದರ್ಶನ್ ಪರ ವಕೀಲರು ಹೇಳಿದ್ದೇನು!?