ಕೊಲೆ ಆರೋಪಿ ಸಹೋದರ ದರ್ಶನ್ ಬಗ್ಗೆ ದಿನಕರ್ ತೂಗುದೀಪ ಹೇಳಿದ್ದೇನು!?

ದರ್ಶನ್ ಬಗ್ಗೆ ಸಹೋದರ ದಿನಕರ್ ತೂಗುದೀಪ ಮೊದಲ ರಿಯಾಕ್ಷನ್ ನೀಡಿದ್ದಾರೆ. ದರ್ಶನ್‌ ಬಂಧನದ ವಿಚಾರವನ್ನು ಮಾತನಾಡಲು ನಿರಾಕರಿಸಿದ ದಿನಕರ್ ತೂಗುದೀಪ, ನನಗೇನು ಕೇಳಬೇಡಿ ಎಂದಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಏರಿಕೆ..ಗ್ಯಾರಂಟಿಗಳಿಗೆ ಹಣ ಬೇಕಲ್ವಾ ಎಂದ MB ಪಾಟೀಲ್! ನನ್ನ ಜೊತೆ ಏನು ಕೇಳಬೇಡಿ. ನಾನು ಏನು ಮಾತನಾಡುವುದಿಲ್ಲ. ನನಗೇನು ಗೊತ್ತಿಲ್ಲ ಎಂದು ನೋವಿನಲ್ಲೇ ದಿನಕರ್ ತೂಗುದೀಪ ಹೇಳಿದ್ದಾರೆ. ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್‌ ಮಾಡಿದ ಕಾರಣ ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎಂಬ ಆರೋಪದಡಿ ದರ್ಶನ್‌ ಸೇರಿ 17 … Continue reading ಕೊಲೆ ಆರೋಪಿ ಸಹೋದರ ದರ್ಶನ್ ಬಗ್ಗೆ ದಿನಕರ್ ತೂಗುದೀಪ ಹೇಳಿದ್ದೇನು!?