ಎಡಿಜಿಪಿ ಚಂದ್ರಶೇಖರ್ ದೂರಿನ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು!?

ದಾವಣಗೆರೆ:- ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಖಡಕ್ ಮಾತುಗಳನ್ನಾಡಿದ್ದಾರೆ. Non-veg Recipe: ಭಾನುವಾರದ ಬಾಡೂಟಕ್ಕೆ ಮನೆಯಲ್ಲೇ ಮಾಡಿ ಆಂಧ್ರ ಸ್ಟೈಲ್ ಸ್ಪೆಷಲ್ ಚಿಕನ್ ಕರಿ! ಈಗಾಗಲೇ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಚಂದ್ರಶೇಖರ್​ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಇದೇ ವಿಚಾರವಾಗಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಅದರ ಬಗ್ಗೆ ಚರ್ಚೆ ಬೇಡ. ಪ್ರಕರಣ ನ್ಯಾಯಾಲದಲ್ಲಿ ಇದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊತ್ತಾಗುತ್ತದೆ. ನ್ಯಾಯಾಲದಲ್ಲಿ ಹೋರಾಡೋಣ. ದೂರು … Continue reading ಎಡಿಜಿಪಿ ಚಂದ್ರಶೇಖರ್ ದೂರಿನ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು!?