ಬಜೆಟ್ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಏನು? ಕನ್ನಡಿಗರಿಗೆ ಮತ್ತೆ ಅನ್ಯಾಯವಾ?
ನವದೆಹಲಿ:- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2025ರಂದು ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಅವರು ಮಂಡನೆ ಮಾಡಿರುವ 8ನೇ ಬಜೆಟ್ ಆಗಿದೆ. ಈ ಮೂಲಕ ಅತೀ ಹೆಚ್ಚು ಬಜೆಟ್ ಮಂಡನೆ ಮಾಡಿದ ಕೀರ್ತಿಗೆ ಪಾತ್ರರಾಗಿದ್ದ್ದಾದಾರೆ. Basavaraj Bommai: ಕೇಂದ್ರದ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಸರ್ ಪ್ರೈಸ್ ಗಿಫ್ಟ್ : ಬಸವರಾಜ ಬೊಮ್ಮಾಯಿ! ಕರ್ನಾಟಕಕ್ಕೆ ಈ ಬಾರಿಯ ಬಜೆಟ್ನಲ್ಲಿ ನಿರಾಸೆಯೇ ಎದುರಾಗಿದೆ. ಯಾವುದೇ ವಿಶೇಷ ಮತ್ತು ಹೊಸ ಯೋಜನೆಗಳು ಪ್ರಕಟವಾಗಿಲ್ಲ. ಎಂದಿನಂತೆ ಹಳೆಯ ರೈಲ್ವೇ … Continue reading ಬಜೆಟ್ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಏನು? ಕನ್ನಡಿಗರಿಗೆ ಮತ್ತೆ ಅನ್ಯಾಯವಾ?
Copy and paste this URL into your WordPress site to embed
Copy and paste this code into your site to embed