KS Eshwarappa Rebel: ದೆಹಲಿಯಿಂದ ಬಂದ ಬಳಿಕ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?
ಬೆಂಗಳೂರು: ರಾಜ್ಯದಲ್ಲಿ ಯಡಿಯೂರಪ್ಪ ಕುಟುಂಬ ರಾಜಕಾರಣ ಕೊನೆಯಾಗಬೇಕು ಎಂದು ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಕೆಂಪೇಗೌಡ ಏರ್ಪೋಟ್ನಲ್ಲಿ ಮಾತನಾಡಿದ ಅವರು, ಅಮಿತ್ ಷಾ ದೆಹಲಿಯಲ್ಲಿ ಬಂದು ಭೇಟಿಯಾಗಿ ಎಂದು ಕರೆದಿದ್ದರು. ಅವರ ಕರೆ ಮೇರೆಗೆ ಹೋಗಿ ಭೇಟಿ ಸಾಧ್ಯವಾಗದೆ ವಾಪಸ್ ಬಂದೆ.ಕರೆದು ಈ ರೀತಿ ಅವಮಾನ ಮಾಡಿದ್ದಾರೆ ಎಂದು ನಾನು ಭಾವಿಸಲ್ಲ. ರಾಜ್ಯ ಬಿಜೆಪಿಯ ಕುಟುಂಬ ರಾಜಕಾರಣವನ್ನು ಪ್ರಶ್ನೆ ಮಾಡಿದ್ದೆ ಹಾಗಾಗಿ ನಮಗೆ ಲೋಕಸಭೆ ಟಿಕೆಟ್ ಸಿಕ್ಕಿಲ್ಲ ಎಂದರು. Record Temperature: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ … Continue reading KS Eshwarappa Rebel: ದೆಹಲಿಯಿಂದ ಬಂದ ಬಳಿಕ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed