KS Eshwarappa Rebel: ದೆಹಲಿಯಿಂದ ಬಂದ ಬಳಿಕ ಕೆ.ಎಸ್.‌ ಈಶ್ವರಪ್ಪ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಯಡಿಯೂರಪ್ಪ ಕುಟುಂಬ ರಾಜಕಾರಣ ಕೊನೆಯಾಗಬೇಕು ಎಂದು ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ  ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಕೆಂಪೇಗೌಡ ಏರ್ಪೋಟ್​ನಲ್ಲಿ ಮಾತನಾಡಿದ ಅವರು, ಅಮಿತ್ ಷಾ ದೆಹಲಿಯಲ್ಲಿ ಬಂದು ಭೇಟಿಯಾಗಿ ಎಂದು ಕರೆದಿದ್ದರು. ಅವರ ಕರೆ ಮೇರೆಗೆ ಹೋಗಿ ಭೇಟಿ ಸಾಧ್ಯವಾಗದೆ ವಾಪಸ್ ಬಂದೆ.ಕರೆದು ಈ ರೀತಿ ಅವಮಾನ ಮಾಡಿದ್ದಾರೆ ಎಂದು ನಾನು ಭಾವಿಸಲ್ಲ. ರಾಜ್ಯ ಬಿಜೆಪಿಯ ಕುಟುಂಬ ರಾಜಕಾರಣವನ್ನು ಪ್ರಶ್ನೆ ಮಾಡಿದ್ದೆ ಹಾಗಾಗಿ ನಮಗೆ ಲೋಕಸಭೆ ಟಿಕೆಟ್ ಸಿಕ್ಕಿಲ್ಲ ಎಂದರು.   Record Temperature: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ … Continue reading KS Eshwarappa Rebel: ದೆಹಲಿಯಿಂದ ಬಂದ ಬಳಿಕ ಕೆ.ಎಸ್.‌ ಈಶ್ವರಪ್ಪ ಹೇಳಿದ್ದೇನು?