ಸಿಎಂ ಬದಲಾವಣೆ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು!?

ಕೋಲಾರ:- ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಬದಲಾವಣೆ ಕೂಗು ಕೇಳಿ ಬಂದಿದ್ದು, ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ನಾನು ಅದಕ್ಕೆ ಸಮರ್ಥನಾ, ಕಾಂಪಿಟೇಟ್ ಅಥಾರ್ಟಿನಾ, ನನ್ನ ಯಾಕೆ ಇದನ್ನ ಕೇಳಿದ್ರಿ. ನೀವು ಸಿಎಂ ಅವರನ್ನ ಕೇಳಬೇಕು,ನನ್ನ ಕೇಳಿದ್ರೆ ನಾನು ಏನು ಹೇಳಲಿ ಎಂದರು. ವೃದ್ದೆ ಜೀವ ಉಳಿಸಲು ತುಂಬಿದ ನದಿಗೆ ಹಾರಿದ ಚಾಲಕ: ಡ್ರೈವರ್‌ ಸಾಹಸಕ್ಕೆ ಸಾರ್ವಜನಿಕರು ಫಿದಾ! ವಾಲ್ಮೀಕಿ ಹಗರಣ ಪ್ರಕರಣಕ್ಕೆ … Continue reading ಸಿಎಂ ಬದಲಾವಣೆ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು!?