ಅಂಗನವಾಡಿ ಅಹಾರ ಅಕ್ರಮದ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಹೇಳಿದ್ದೇನು..?

ಹುಬ್ಬಳ್ಳಿ : ಅಂಗನವಾಡಿ ಅಹಾರ ಅಕ್ರಮ ಸಂಬಂಧ  ಕಸಬಾಪೇಟೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ  ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.   ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಕಮೀಷನರ್‌ ಶಶಿಕುಮಾರ್‌ , ಕರ್ತವ್ಯ ಲೋಪ , ಗುಪ್ತ ಮಾಹಿತಿ ಸಂಗ್ರಹಿಸಿದ ಹಿನ್ನಲೆ ಇಬ್ಬರು ಸಿಬ್ಬಂದಿ ಅಮಾನತು ಮಾಡಲಾಗಿದ್ದು, ಅಕ್ರಮ ಕೇಸ್ ವಿಚಾರವಾಗಿ ಪ್ರಮುಖ ಇಬ್ಬರು ಆರೋಪಿಗಳಿಗೆ ಲುಕ್ ಔಟ್ ನೋಟಿಸ್ ಜಾರಿಮಾಡಲಾಗಿದೆ. ಇನ್ನೂ ಪ್ರಕರಣಕ್ಕೆ ಸಂಭಂಧಿಸದಂತೆ ಈ ವರೆಗೂ  … Continue reading ಅಂಗನವಾಡಿ ಅಹಾರ ಅಕ್ರಮದ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಹೇಳಿದ್ದೇನು..?