ಅಂಗನವಾಡಿ ಅಹಾರ ಅಕ್ರಮದ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಹೇಳಿದ್ದೇನು..?
ಹುಬ್ಬಳ್ಳಿ : ಅಂಗನವಾಡಿ ಅಹಾರ ಅಕ್ರಮ ಸಂಬಂಧ ಕಸಬಾಪೇಟೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮೀಷನರ್ ಶಶಿಕುಮಾರ್ , ಕರ್ತವ್ಯ ಲೋಪ , ಗುಪ್ತ ಮಾಹಿತಿ ಸಂಗ್ರಹಿಸಿದ ಹಿನ್ನಲೆ ಇಬ್ಬರು ಸಿಬ್ಬಂದಿ ಅಮಾನತು ಮಾಡಲಾಗಿದ್ದು, ಅಕ್ರಮ ಕೇಸ್ ವಿಚಾರವಾಗಿ ಪ್ರಮುಖ ಇಬ್ಬರು ಆರೋಪಿಗಳಿಗೆ ಲುಕ್ ಔಟ್ ನೋಟಿಸ್ ಜಾರಿಮಾಡಲಾಗಿದೆ. ಇನ್ನೂ ಪ್ರಕರಣಕ್ಕೆ ಸಂಭಂಧಿಸದಂತೆ ಈ ವರೆಗೂ … Continue reading ಅಂಗನವಾಡಿ ಅಹಾರ ಅಕ್ರಮದ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಹೇಳಿದ್ದೇನು..?
Copy and paste this URL into your WordPress site to embed
Copy and paste this code into your site to embed