BY vijayendra: ಮಾಜಿ ಸಿಎಂ ಬೊಮ್ಮಾಯಿ ಭೇಟಿ ಬಳಿಕ ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು: ನಗರದ ಆರ್.ಟಿ.‌ನಗರದಲ್ಲಿರುವ ಮಾಜಿ ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿ.ವೈ.ವಿಜಯೇಂದ್ರ ಅವರು ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ಆಶೀರ್ವಾದ ಹಾಗೂ ಮಾರ್ಗದರ್ಶನ ಕೇಳಿದ್ದೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ಭೇಟಿ ಬಳಿಕ ವಿಜಯೇಂದ್ರ ಹೇಳಿದರು. ವರಿಷ್ಠರು ಒಳ್ಳೇ ನಿರ್ಧಾರ ಮಾಡಿದ್ದಾರೆ ಎಂದು ಸಂತೋಷಪಟ್ಟರು. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದ್ರು. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ … Continue reading BY vijayendra: ಮಾಜಿ ಸಿಎಂ ಬೊಮ್ಮಾಯಿ ಭೇಟಿ ಬಳಿಕ ವಿಜಯೇಂದ್ರ ಹೇಳಿದ್ದೇನು?