ಜಾತಿ ಗಣತಿ ಜಾರಿ ಬಗ್ಗೆ ವಿಶ್ವಪ್ರಸನ್ನ ತೀರ್ಥ ಶ್ರೀ ಹೇಳಿದ್ದೇನು!?

ಶಿವಮೊಗ್ಗ:- ಜಾತಿ ಗಣತಿ ಜಾರಿ ಬಗ್ಗೆ ವಿಶ್ವಪ್ರಸನ್ನ ತೀರ್ಥ ಶ್ರೀ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಚನ್ನಪಟ್ಟಣ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ: ಆರ್ ಅಶೋಕ್ ಶಾಕಿಂಗ್ ಹೇಳಿಕೆ! ಈ ಸಂಬಂಧ ಮಾತನಾಡಿದ ಅವರು,ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೇ? ಈ ಜಾತಿ ಗಣತಿ ಯಾಕೇ ಬೇಕು? ಎಂದರು. ಒಂದು ಕಡೆ ಜಾತಿ ಆಧಾರದಲ್ಲಿ ರಾಜೀಕಿಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೇ … Continue reading ಜಾತಿ ಗಣತಿ ಜಾರಿ ಬಗ್ಗೆ ವಿಶ್ವಪ್ರಸನ್ನ ತೀರ್ಥ ಶ್ರೀ ಹೇಳಿದ್ದೇನು!?