ಜಾತಿ ಗಣತಿ ಜಾರಿ ಬಗ್ಗೆ ವಿಶ್ವಪ್ರಸನ್ನ ತೀರ್ಥ ಶ್ರೀ ಹೇಳಿದ್ದೇನು!?
ಶಿವಮೊಗ್ಗ:- ಜಾತಿ ಗಣತಿ ಜಾರಿ ಬಗ್ಗೆ ವಿಶ್ವಪ್ರಸನ್ನ ತೀರ್ಥ ಶ್ರೀ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಚನ್ನಪಟ್ಟಣ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ: ಆರ್ ಅಶೋಕ್ ಶಾಕಿಂಗ್ ಹೇಳಿಕೆ! ಈ ಸಂಬಂಧ ಮಾತನಾಡಿದ ಅವರು,ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೇ? ಈ ಜಾತಿ ಗಣತಿ ಯಾಕೇ ಬೇಕು? ಎಂದರು. ಒಂದು ಕಡೆ ಜಾತಿ ಆಧಾರದಲ್ಲಿ ರಾಜೀಕಿಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೇ … Continue reading ಜಾತಿ ಗಣತಿ ಜಾರಿ ಬಗ್ಗೆ ವಿಶ್ವಪ್ರಸನ್ನ ತೀರ್ಥ ಶ್ರೀ ಹೇಳಿದ್ದೇನು!?
Copy and paste this URL into your WordPress site to embed
Copy and paste this code into your site to embed