ದರ್ಶನ್ ಹೆಲ್ತ್ ರಿಪೋರ್ಟ್ ನಲ್ಲಿ ಏನಿದೆ? ದಾಸನಿಗೆ ನಿಜಕ್ಕೂ ಬೆನ್ನು ನೋವು ಇದೆಯಾ?

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಕಳೆದ 4 ತಿಂಗಳಿನಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಗೆ ನಿನ್ನೆ ನಡೆದ ವಿಚಾರಣೆಯಲ್ಲಿ ಜಾಮೀನು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ರೆಡಿಯಾಗಿದ್ದಾರೆ. ಜಾಮೀನು ಸಿಗದೆ ನೋವಿನಲ್ಲಿರುವ ದರ್ಶನ್ ಗೆ ಮತ್ತೆ ಬೆನ್ನು ನೋವಿನ ಸಮಸ್ಯೆ ಹೆಚ್ಚಾಗಿದೆ. ಇದರಿಂದ ಸರಿಯಾಗಿ ಕೂರಲು, ನಿದ್ದೆ ಮಾಡಲು ಸಾಧ್ಯವಾಗದೆ ಚಡಪಡಿಸುತ್ತಿದ್ದಾರೆ. ಅಷ್ಟಕ್ಕೂ ದರ್ಶನ್ ಗೆ ನಿಜವಾಗಿಯೂ ಬೆನ್ನು ನೋವಿದೆಯಾ ಎಂಬ ಅನುಮಾನ ಹಲವರಲ್ಲಿ ಶುರುವಾಗಿದೆ. … Continue reading ದರ್ಶನ್ ಹೆಲ್ತ್ ರಿಪೋರ್ಟ್ ನಲ್ಲಿ ಏನಿದೆ? ದಾಸನಿಗೆ ನಿಜಕ್ಕೂ ಬೆನ್ನು ನೋವು ಇದೆಯಾ?