Yaduveer Wadiyar: ರಾಜಾಳ್ವಿಕೆಯಿಂದ ರಾಜಕೀಯದೆಡೆಗೆ ಸಾಗಿದ BJP ಅಭ್ಯರ್ಥಿ ಯದುವೀರ್ ಒಡೆಯರ್ ಹಿನ್ನೆಲೆಯೇನು..?

ಮೈಸೂರು: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚುನಾವಣಾ ರಾಜಕೀಯಕ್ಕೆ ಕಾಲಿಡಲಿದ್ದು, ಒಡೆಯರ್ ರಾಜವಂಶದ ಕೊನೆಯ ವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪತ್ನಿ ಪ್ರಮೋದಾ ದೇವಿ ಒಡೆಯರ್ ಅವರು ಮಕ್ಕಳಿಲ್ಲದ ಕಾರಣ ಯದುವೀರ್ ಗೋಪಾಲ್ ರಾಜ್ ಅರಸ್ ಅವರನ್ನು ದತ್ತು ಪಡೆದರು. ನಂತರ ಅವರನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರುನಾಮಕರಣ ಮಾಡಲಾಯಿತು. ಇದಾದ ನಂತರ ಸತತ ಒಂಬತ್ತು ವರ್ಷದಿಂದ ಮೈಸೂರು ಅರಮನೆಯ ಭಾಗವೇ ಆಗಿರುವ ಯದುವಂಶದ ಯದುವೀರ್‌ ಅವರು ಓದಿದ್ದು … Continue reading Yaduveer Wadiyar: ರಾಜಾಳ್ವಿಕೆಯಿಂದ ರಾಜಕೀಯದೆಡೆಗೆ ಸಾಗಿದ BJP ಅಭ್ಯರ್ಥಿ ಯದುವೀರ್ ಒಡೆಯರ್ ಹಿನ್ನೆಲೆಯೇನು..?