ದರ್ಶನ್‌ ಜೊತೆ ಈ ಸ್ಟಾರ್‌ ನಟಿಗೂ ಇತ್ತಾ ಸಂಬಂಧ..? ಸ್ಫೊಟಕ ಮಾಹಿತಿ ಬಿಚ್ಚಿಟ್ಟ ಓಂ ಪ್ರಕಾಶ್‌ ರಾವ್‌

ದರ್ಶನ್ ಗ್ಯಾಂಗ್‌ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದು ಹತ್ಯೆ ಮಾಡಿದ್ದರು. ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರು ಯಾವುದೇ ಸಣ್ಣ ಸಾಕ್ಷ್ಯವನ್ನೂ ಬಿಡದೆ ಕಲೆ ಹಾಕಿದ್ದಾರೆ. ಪ್ರತ್ಯೇಕ ತಂಡವನ್ನೇ ರಚಿಸಿಕೊಂಡಿರುವ ಪೊಲೀಸರು, ಇದುವರೆಗೆ ಬರೋಬ್ಬರಿ 180 ಸಾಕ್ಷ್ಯಗಳನ್ನು ಸಂಗ್ರಹ ಮಾಡಿದ್ದಾರೆ. ಯಾವುದೇ ಒತ್ತಡಕ್ಕೂ ಮಣಿಯದೇ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ಇನ್ನೂ ನಟ ದರ್ಶನ್‌ ಅವರ ಸಿನಿಮಾ ಜೀವನದಲ್ಲಿ 2004ರಲ್ಲಿ ದೊಡ್ಡ ತಿರುವು ನೀಡಿದ ಕಲಾಸಿಪಾಳ್ಯ ಚಿತ್ರದ ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಮಾತನಾಡಿದ್ದಾರೆ. … Continue reading ದರ್ಶನ್‌ ಜೊತೆ ಈ ಸ್ಟಾರ್‌ ನಟಿಗೂ ಇತ್ತಾ ಸಂಬಂಧ..? ಸ್ಫೊಟಕ ಮಾಹಿತಿ ಬಿಚ್ಚಿಟ್ಟ ಓಂ ಪ್ರಕಾಶ್‌ ರಾವ್‌