ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಕರ್ನಾಟಕಕ್ಕೆ ಉಪಯೋಗ ಏನು!? ಕೃಷ್ಣ ಬೈರೇಗೌಡ ಕಿಡಿ!

ಬೆಂಗಳೂರು:- ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಕರ್ನಾಟಕಕ್ಕೆ ಉಪಯೋಗ ಏನು!? ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ. ಕೊಲೆ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ! ಈ ಸಂಬಂಧ ಮಾತನಾಡಿದ ಅವರು,ನಮ್ಮ ಸರ್ಕಾರ ಬೀಳಿಸ್ತೀವಿ ಅಂತಾ ಹೊರಟಿರೋದು ಅವರು. ಕೇಂದ್ರ ಸಚಿವರಾಗಿರುವ ಅವರಿಂದ ರಾಜ್ಯಕ್ಕೆ ಏನಾದರೂ ಉಪಯೋಗ ಆಗಿದೆಯಾ? ಮೇಕೆದಾಟು, ಮಹದಾಯಿ, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನ್ಯಾಯ ಆಗ್ತಿದೆ. ನಮ್ಮ ರಾಜ್ಯದಿಂದ ಸಚಿವರಾಗಿ ಇರೋ ಇವರು ಏನ್ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದರು. ನಮ್ಮ ರಾಜ್ಯದ … Continue reading ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಕರ್ನಾಟಕಕ್ಕೆ ಉಪಯೋಗ ಏನು!? ಕೃಷ್ಣ ಬೈರೇಗೌಡ ಕಿಡಿ!