ಲಾಕ್ ಆಗುತ್ತಾ ರಾಜಧಾನಿ ಬೆಂಗಳೂರು – ಕನ್ನಡ ಸಂಘಟನೆಗಳು ಕೊಟ್ಟ ಎಚ್ಚರಿಕೆ ಏನು!?

ಬೆಂಗಳೂರು:- ಕರವೇ ನಾರಾಯಣಗೌಡರನ್ನು ರಿಲೀಸ್ ಮಾಡಬೇಕು ಇಲ್ಲವಾದರೆ ಬೆಂಗಳೂರು ಬಂದ್‌ಗೆ ಕರೆ ಕೊಡುವುದಾಗಿ ಕನ್ನಡಪರ ಸಂಘಟನೆಗಳು ಒಕ್ಕೊರಲಿನಿಂದ ಸರಕಾರಕ್ಕೆ ಎಚ್ಚರಿಕೆ ನೀಡಿವೆ. ಮತ್ತೂಂದೆಡೆ ವಾಟಾಳ್‌ ನಾಗರಾಜ್‌ ಅವರು, ಬಂಧಿತರ ಬಿಡುಗಡೆಗೆ 24 ಗಂಟೆಗಳ ಗಡುವು ನೀಡಿದ್ದಾರೆ. ವಸಂತನಗರದ ಕರ್ನಾಟಕ ಬ್ಯಾಡ್ಮಿಂಟನ್‌ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಖಂಡನಾ ಸಭೆಯಲ್ಲಿ 80ಕ್ಕೂ ಹೆಚ್ಚು ಕನ್ನಡಪರ ಸಂಘಟನೆ ಮುಖಂಡರು ಪಾಲ್ಗೊಂಡಿದ್ದು, ಅದರಲ್ಲಿ ಈ ನಿರ್ಧಾರವಾಗಿದೆ. ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ವಾಟಾಳ್‌ ನಾಗರಾಜ್‌, ಸಾ.ರಾ.ಗೋವಿಂದು ಸಹಿತ ಎಲ್ಲ ಹೋರಾಟಗಾರರ ಸಭೆ ಕರೆದು ಬೆಂಗಳೂರು … Continue reading ಲಾಕ್ ಆಗುತ್ತಾ ರಾಜಧಾನಿ ಬೆಂಗಳೂರು – ಕನ್ನಡ ಸಂಘಟನೆಗಳು ಕೊಟ್ಟ ಎಚ್ಚರಿಕೆ ಏನು!?