ಹೊಸಕೋಟೆ-:-ನಿಗಮ ಮಂಡಳಿ ಆಯ್ಕೆ ವಿಚಾರವಾಗಿ ಹೊಸಕೋಟೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಹೈಕಮಾಂಡ್ ಸಿಎಂ ಡಿಸಿಎಂ ಯಾವುದೇ ಜವಬ್ದಾರಿ ನೀಡಿದ್ರು ನೆರವೇರಿಸಲು ತಯಾರಿದ್ದೇನೆ. ಮೂರು ವರ್ಷದಿಂದ ಜನರ ಮಧ್ಯೆ ಶಾಸಕನಾಗಿದ್ದೇನೆ. ಇನ್ನಷ್ಟು ಜನರ ಸಮಸ್ಯೆ ಪರಿಹಾರ ಮಾಡಬೇಕು ಹಲವಾರು ಕಾರ್ಯಕ್ರಮ ರೂಪಿಸಬೇಕು. ನಾನು ಅತೃಪ್ತನಲ್ಲ ಅಸಮಧಾನಿತನಲ್ಲು ಕೊಡುವ ಜವಬ್ದಾರಿ ನಿರ್ವಹಿಸುತ್ತೆನೆ. ಗೃಹ ಮಂಡಳಿ ಸೇರಿದಂತೆ ಯಾವುದೇ ಜವಬ್ದಾರಿ ನಿರ್ವಹಿಸಲು ನಾನು ತಯಾರಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಹೇಳಿಕೆ ನೀಡಿದ್ದಾರೆ.