ನನ್ನ ರಾಜೀನಾಮೆ ಕೇಳುವ ನೈತಿಕತೆ ವಿಜಯೇಂದ್ರಗೆ ಏನಿದೆ!? ಸಿಎಂ ಸಿದ್ದರಾಮಯ್ಯ!

ಬೆಳಗಾವಿ:- ನನ್ನ ರಾಜೀನಾಮೆ ಕೇಳುವ ನೈತಿಕತೆ ವಿಜಯೇಂದ್ರಗೆ ಏನಿದೆ!? ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಜಗದೀಶ್ ಕ್ಯಾಪ್ಟನ್ ಆದ್ರೆ ಬಿಗ್ ಬಾಸ್ ಮನೆ ಹೇಗಿರುತ್ತೆ!? ಕಿಚ್ಚನ ಪ್ರಶ್ನೆಗೆ ಭಯದಲ್ಲೇ ಉತ್ತರಿಸಿದ ಧನರಾಜ್! ದಸರಾ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದಿದ್ದರು. ದಸರಾ ಮಗಿಯಿತು. ನಾನು ರಾಜೀನಾಮೆ ಕೊಟ್ಟನಾ? ವಿಜಯೇಂದ್ರಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಏನಿದೆ? ಪೋಕ್ಸೋ ಕೇಸ್‌ನಲ್ಲಿ ಅವರ ತಂದೆ ಯಡಿಯೂರಪ್ಪ ಬೇಲ್ ಮೇಲೆ ಹೊರಗೆ ಇದ್ದಾರೆ. ಮೊದಲು ಬಿಜೆಪಿ ರಾಜ್ಯಾಧ್ಯಕ್ಷ … Continue reading ನನ್ನ ರಾಜೀನಾಮೆ ಕೇಳುವ ನೈತಿಕತೆ ವಿಜಯೇಂದ್ರಗೆ ಏನಿದೆ!? ಸಿಎಂ ಸಿದ್ದರಾಮಯ್ಯ!