ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ.. ರಾಜ್ಯ ಸರ್ಕಾರದ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದೇನು!?

ಬೆಂಗಳೂರು:- ಕಾಂಗ್ರೆಸ್ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಿದೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡಲು ಬೆಳ್ಳುಳ್ಳಿ ಹೀಗೆ ಸೇವಿಸಿ! ಈ ಸಂಬಂಧ X ಮಾಡಿರುವ ಅವರು,ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಕಾಂಗ್ರೆಸ್ ಚೊಂಬು ಕೊಟ್ಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಅಭಿವೃದ್ಧಿ ಕೇಳಬೇಡಿ.. ತೊಗೊಳ್ರಪ್ಪ ಕೊಟ್ರು ಚೊಂಬು.. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ … Continue reading ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ.. ರಾಜ್ಯ ಸರ್ಕಾರದ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದೇನು!?