ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ!?, ರಾಜ್ಯಪಾಲರ ಶೋಕಾಸ್ ನೋಟಿಸ್ ಬಗ್ಗೆ ಸಿದ್ದರಾಮಯ್ಯ ಹೇಳಿದಿಷ್ಟು!

ಕೊಡಗು:- ಕಳೆದ ತಿಂಗಳುಗಳಿಂದ ಬರದ ಗೃಹಲಕ್ಷ್ಮಿ ಹಣ, ಹಾಗೂ ರಾಜ್ಯಪಾಲರ ಶೋಕಾಸ್ ನೋಟಿಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರೋಗಿ ವೇಶದಲ್ಲಿ ಬಂದು ವೈದ್ಯೆಯ ಚಿನ್ನದ ಸರ ಕದ್ದು ಎಸ್ಕೇಪ್ ಆದ ಕಳ್ಳ! ಗೃಹಲಕ್ಷ್ಮೀ ಯೋಜನೆ ಹಣ ವಿಚಾರವಾಗಿ ಮಾತನಾಡಿದ್ದು, ಮೇ ತಿಂಗಳವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ. ಜೂನ್, ಜುಲೈ ತಿಂಗಳ ಹಣ ಕೊಡುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಮುಂದುವರಿಸಲಿದೆ ಎಂದರು. ಬಿಜೆಪಿ ಪಾದಯಾತ್ರೆ ವಿಚಾರವಾಗಿ … Continue reading ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ!?, ರಾಜ್ಯಪಾಲರ ಶೋಕಾಸ್ ನೋಟಿಸ್ ಬಗ್ಗೆ ಸಿದ್ದರಾಮಯ್ಯ ಹೇಳಿದಿಷ್ಟು!