MUDA Scam: ಹೈಕೋರ್ಟ್‌ʼನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದ್ರೆ ಮುಂದೇನ್ಮಾಡ್ತಾರೆ?

ಮುಡಾ ಹಗರಣದ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್​​ನಲ್ಲಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಆಗಸ್ಟ್ 19, ಆಗಸ್ಟ್ 29 ಮತ್ತು ಆಗಸ್ಟ್ 31ರಂದು ಸುದೀರ್ಘ ವಾದ ಪ್ರತಿವಾದ ನಡೆದಿತ್ತು. ಇವತ್ತು ಕೂಡಾ ಅರ್ಜಿ ವಿಚಾರಣೆ ನಡೆಯಲಿದ್ದು, ಕೆಲವೇ ಕ್ಷಣದಲ್ಲಿ ವಾದ-ಪ್ರತಿವಾದ ಆರಂಭವಾಗಲಿದೆ. ಒಂದು ವೇಳೆ ಸಿಎಂ ವಿರುದ್ಧ ತೀರ್ಪು ಬಂದರೆ ಅವರ ಮುಂದಿರುವ ಆಯ್ಕೆಗಳೇನು? ಇಲ್ಲಿದೆ ನೋಡಿ! ಸಿಎಂ ಪರ ತೀರ್ಪು ಬಂದರೆ, ಬೀಸುವ ದೊಣ್ಣೆಯಿಂದ ಅವರು ಮತ್ತಷ್ಟು ದಿನ ಪಾರಾಗಬಹುದು. ಪ್ರಾಸಿಕ್ಯೂಷನ್‌ನಿಂದ ಕುಗ್ಗಿರುವ ಸಿದ್ದರಾಮಯ್ಯಗೆ ಆನೆ … Continue reading MUDA Scam: ಹೈಕೋರ್ಟ್‌ʼನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದ್ರೆ ಮುಂದೇನ್ಮಾಡ್ತಾರೆ?