MUDA Scam: ಹೈಕೋರ್ಟ್ʼನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದ್ರೆ ಮುಂದೇನ್ಮಾಡ್ತಾರೆ?
ಮುಡಾ ಹಗರಣದ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಆಗಸ್ಟ್ 19, ಆಗಸ್ಟ್ 29 ಮತ್ತು ಆಗಸ್ಟ್ 31ರಂದು ಸುದೀರ್ಘ ವಾದ ಪ್ರತಿವಾದ ನಡೆದಿತ್ತು. ಇವತ್ತು ಕೂಡಾ ಅರ್ಜಿ ವಿಚಾರಣೆ ನಡೆಯಲಿದ್ದು, ಕೆಲವೇ ಕ್ಷಣದಲ್ಲಿ ವಾದ-ಪ್ರತಿವಾದ ಆರಂಭವಾಗಲಿದೆ. ಒಂದು ವೇಳೆ ಸಿಎಂ ವಿರುದ್ಧ ತೀರ್ಪು ಬಂದರೆ ಅವರ ಮುಂದಿರುವ ಆಯ್ಕೆಗಳೇನು? ಇಲ್ಲಿದೆ ನೋಡಿ! ಸಿಎಂ ಪರ ತೀರ್ಪು ಬಂದರೆ, ಬೀಸುವ ದೊಣ್ಣೆಯಿಂದ ಅವರು ಮತ್ತಷ್ಟು ದಿನ ಪಾರಾಗಬಹುದು. ಪ್ರಾಸಿಕ್ಯೂಷನ್ನಿಂದ ಕುಗ್ಗಿರುವ ಸಿದ್ದರಾಮಯ್ಯಗೆ ಆನೆ … Continue reading MUDA Scam: ಹೈಕೋರ್ಟ್ʼನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದ್ರೆ ಮುಂದೇನ್ಮಾಡ್ತಾರೆ?
Copy and paste this URL into your WordPress site to embed
Copy and paste this code into your site to embed