ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ನೋ ಕಾಮೆಂಟ್, 28 ಸೀಟ್ ಗೆಲುವು ಖಚಿತ: ಯಡಿಯೂರಪ್ಪ

ಹುಬ್ಬಳ್ಳಿ: ಕರ್ನಾಟಕದಲ್ಲಿ ಚುನಾವಣೆ ವಾತಾವರಣ ಚೆನ್ನಾಗಿ ಇದೆ.‌ ಇಗ ಚುನಾವಣೆ ನಡೆದಿರೋ 14 ಕ್ಷೇತ್ರಗಳಲ್ಲಿ ನಾವು 14 ಗೆಲ್ತೀವಿ. ಮುಂದೆ ನಡೆಯುವ ಚುನಾವಣೆಯಲ್ಲಿಯೂ 14 ಸ್ಥಾನ ಗೆಲ್ಲುತ್ತೇವೆ ಎಂದು‌ ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ನೇಹಾ ಕೊಲೆ ಪ್ರಕರಣದ ಹಿನ್ನೆಲೆ ಹುಬ್ಬಳ್ಳಿಗೆ ಆಗಮಿಸಿದ ಸಿಐಡಿ ಡಿಐಜಿ: ತನಿಖೆ ಚುರುಕು..! ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 28 ಕ್ಕೆ 28 ಸೀಟ್ ನಾವು ಗೆಲ್ಲುತ್ತೇವೆ. ಅದಕ್ಕೆ ಶ್ರಮ ಹಾಕಲು ಕಾರ್ಯಕರ್ತರಿಗೆ ಹೇಳಿದ್ದೇವೆ ಎಂದರು. ಪ್ರಜ್ವಲ್ … Continue reading ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ನೋ ಕಾಮೆಂಟ್, 28 ಸೀಟ್ ಗೆಲುವು ಖಚಿತ: ಯಡಿಯೂರಪ್ಪ