ಏನೇ ಆಗಲಿ ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ: ವಿಜಯಲಕ್ಷ್ಮಿ ದರ್ಶನ್‌ ಪೋಸ್ಟರ್!

ಕನ್ನಡದ ಸ್ಟಾರ್ ನಟ ದರ್ಶನ್ (Darshan) ಅವರು ಕೊಲೆ ಪ್ರಕರಣದ ಸಂಬಂಧ ಆರೋಪಿಯಾಗಿ ಜೈಲು ಪಾಲಾಗಿದ್ದಾರೆ. ಅ.14ರಂದು ಜಾಮೀನು ದೊರಕುವ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ದರ್ಶನ್ ಸಿನಿಮಾದ ಪೋಸ್ಟರ್‌ವೊಂದನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ‘ನವಗ್ರಹ’ (Navagraha) ಚಿತ್ರ ಮರು ಬಿಡುಗಡೆಯಾಗುತ್ತಿದೆ ಎಂದು ಮಾಹಿತಿ ಶೇರ್ ಮಾಡಿ, ಏನೇ ಆಗಲಿ ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ ಎಂದು ವಿಜಯಲಕ್ಷ್ಮಿ (Vijayalakshmi) ಬರೆದುಕೊಂಡಿದ್ದಾರೆ. ಮಾಲ್ಡೀವ್ಸ್‌ʼನಲ್ಲಿ ‘ಕಾಟೇರ’ ಡೈರೆಕ್ಟರ್ ತರುಣ್ ದಂಪತಿ: ಜಾಲಿ ಮೂಡ್‌ನಲ್ಲಿರುವ ಈ ಜೋಡಿ: PHOTOS ನವಗ್ರಹ’ ಸಿನಿಮಾದ ಪೋಸ್ಟರ್ … Continue reading ಏನೇ ಆಗಲಿ ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ: ವಿಜಯಲಕ್ಷ್ಮಿ ದರ್ಶನ್‌ ಪೋಸ್ಟರ್!