Renukaswamy Murder Case: ನಟ ದರ್ಶನ್‌ʼಗೂ ಪವಿತ್ರಾಗೂ ಇರೋ ನಂಟೇನು? ಸ್ವಇಚ್ಛಾ ಹೇಳಿಕೆಯಲ್ಲಿ ಸ್ಫೋಟಕ ಸತ್ಯ ಬಯಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೋರ್ಟ್‌ಗೆ ಸಲ್ಲಿಕೆಯಾಗಿರುವ ದೋಷಾರೋಪ ಪಟ್ಟಿಯ ಪ್ರತಿ ಲಭ್ಯವಾಗಿದೆ. ಈ ಚಾರ್ಜ್‌ಶೀಟ್‌ನಲ್ಲಿ ಎ-1 ಆರೋಪಿ ಆಗಿರುವ ಪವಿತ್ರಾಗೌಡ ಅವರು ದರ್ಶನ್‌ ಜೊತೆಗಿನ ಸಂಬಂಧದ ಬಗ್ಗೆ ಸ್ವಇಚ್ಛಾ ಹೇಳಿಕೆ ನೀಡಿದ್ದಾರೆ. ಪವಿತ್ರಾಗೌಡ ಸ್ವ-ಇಚ್ಛಾ ಹೇಳಿಕೆ ಏನು? ನಾನು ಮತ್ತು ದರ್ಶನ್‌ ಸಲುಗೆಯಿಂದ ಒಬ್ಬರನ್ನೊಬ್ಬರು ಪ್ರೀತಿ ಮಾಡುತ್ತಿದ್ದೆವು. ದರ್ಶನ್ ಅವರು ವಿಜಯಲಕ್ಷ್ಮಿ ಅವರೊಂದಿಗೆ ಮದುವೆಯಾಗಿ ಮಗ ಇರುವುದು ಮೊದಲು ಗೊತ್ತಿರಲಿಲ್ಲ, ನಂತರ ತಿಳಿಯಿತು. ನಾವು ವಾಸ ಮಾಡುತ್ತಿದ್ದ ಜೆ.ಪಿ ನಗರದ ಮನೆಗೆ ದರ್ಶನ್ ಬರುತ್ತಿದ್ದರು. ಆಗಾಗ್ಗೆ … Continue reading Renukaswamy Murder Case: ನಟ ದರ್ಶನ್‌ʼಗೂ ಪವಿತ್ರಾಗೂ ಇರೋ ನಂಟೇನು? ಸ್ವಇಚ್ಛಾ ಹೇಳಿಕೆಯಲ್ಲಿ ಸ್ಫೋಟಕ ಸತ್ಯ ಬಯಲು