Hubballi:ತನಿಖೆ ಆಗದೇ ಪ್ರಾಸಿಕ್ಯೂಷನ್ ಪ್ರಶ್ನೆ ಎಲ್ಲಿಂದ ಬಂತು?- ಸಚಿವ ಸುಧಾಕರ

ಧಾರವಾಡ:ತನಿಖೆ ಆಗದೇ ಪ್ರಾಸಿಕ್ಯೂಷನ್ ಪ್ರಶ್ನೆ ಎಲ್ಲಿಂದ ಬಂತು? ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ ಪ್ರಶ್ನೆ ಮಾಡಿದರು. ಸುಂದರವಾದ ಕಾಣ್ಬೇಕು ಅಂತ ಇದನ್ನೆಲ್ಲಾ ಮಾಡಿ ಮುಖ ಹಾಳು ಮಾಡ್ಕೊಳ್ಬೇಡಿ! ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಆದೇಶ ಹೈಕೋರ್ಟ್ ಎತ್ತಿ ಹಿಡಿದ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟ ಅವರುಪ್ರಾಸಿಕ್ಯೂಷನ್ ಅಂತಾ ಅಲ್ಲ ತನಿಖೆ ಮಾಡಲು ಅಡ್ಡಿ ಇಲ್ಲ ಎಂಬ ರೀತಿ ಆಗಿರಬಹುದುಮೂಲವಾದ ತನಿಖೆಯೇ ಆಗಿಲ್ಲತನಿಖೆ ಆಗದೇ ಪ್ರಾಸಿಕ್ಯೂಷನ್ ಪ್ರಶ್ನೆ ಎಲ್ಲಿಂದ ಬಂತು? ತಾತ್ವಿಕವಾಗಿ ಮೇಲ್ನೋಟಕ್ಕೆ … Continue reading Hubballi:ತನಿಖೆ ಆಗದೇ ಪ್ರಾಸಿಕ್ಯೂಷನ್ ಪ್ರಶ್ನೆ ಎಲ್ಲಿಂದ ಬಂತು?- ಸಚಿವ ಸುಧಾಕರ