ನಮ್ಮ ಪಕ್ಷದಲ್ಲಿ ಯಾರು ಸಿಎಂ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ: ಜಿ ಪರಮೇಶ್ವರ್!

ಬೆಂಗಳೂರು:- ನಾವು ರಾಜಕೀಯ ಸಭೆ ಮಾಡಿಲ್ಲ, ನಮ್ಮ ಮೇಲಿನ ಆಪಾದನೆಯಿಂದ ಬೇಜಾರಾಗಿದೆ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ರೋಚಕ ಘಟ್ಟಕ್ಕೆ ತಲುಪಿದ ದರ್ಶನ್ ಅರ್ಜಿ ವಿಚಾರಣೆ: ಸೋಮವಾರ ನಿರ್ಧಾರವಾಗಲಿದೆ ಡಿ ಗ್ಯಾಂಗ್ ಬೇಲ್ ಭವಿಷ್ಯ! ಈ ಸಂಬಂಧ ಮಾತನಾಡಿದ ಅವರು,ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರಾಗಲಿ ಮುಖ್ಯಮಂತ್ರಿ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ ಎಂದರು. ಮಾಧ್ಯಮ ಸ್ನೇಹಿತರು ಕೇಳಿದಾಗ ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದು ಅನೇಕ ಸಲ ಹೇಳಿದ್ದೇನೆ. … Continue reading ನಮ್ಮ ಪಕ್ಷದಲ್ಲಿ ಯಾರು ಸಿಎಂ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ: ಜಿ ಪರಮೇಶ್ವರ್!