ಸಂಬಳವೂ ಇಲ್ಲ, ಮೊಟ್ಟೆ-ತರಕಾರಿಗೆ ಹಣವೂ ಇಲ್ಲ: ಅಂಗನವಾಡಿ ಕಾರ್ಯಕರ್ತೆಯರ ಗೋಳು ಕೇಳೋರ್ಯಾರು!?

ಬೆಂಗಳೂರು:- ಅಂಗನವಾಡಿ ಕಾರ್ಯಕರ್ತರು ತಮ್ಮ ಮೇಲಾಗುತ್ತಿರುವ ಧೋರಣೆ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಸರ್ಕಾರದಿಂದ ಸಂಬಳವು ಸರಿಯಾಗಿ ಬರ್ತಿಲ್ಲ, ಮೊಟ್ಟೆ ಖರೀದಿಸಿದ ಹಣವು ಬರ್ತಿಲ್ಲ. ಇದರ ನಡುವೆ ಇದೀಗ ಕಾರ್ಯಕರ್ತೆಯರೇ ತಮ್ಮ ಸ್ವಂತ ಹಣದಲ್ಲಿ ತರಕಾರಿ ಖರೀದಿ ಮಾಡಿ ಅಡುಗೆ ಮಾಡಿ ಮಕ್ಕಳಿಗೆ ಬಡಿಸುವ ಸ್ಥಿತಿ ಎದುರಾಗಿದೆ. Crime News: ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ! ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಉಪ್ಪಿಟ್ಟಿನ ಪೌಡರ್, ಸಾಂಬಾರ್ ಪೌಡರ್ ವಿತರಣೆ ಮಾಡಲಾಗುತ್ತಿದೆ. ನೀರಿನಲ್ಲಿ ಕಲಸಿ ಅಡುಗೆ ಮಾಡಿ … Continue reading ಸಂಬಳವೂ ಇಲ್ಲ, ಮೊಟ್ಟೆ-ತರಕಾರಿಗೆ ಹಣವೂ ಇಲ್ಲ: ಅಂಗನವಾಡಿ ಕಾರ್ಯಕರ್ತೆಯರ ಗೋಳು ಕೇಳೋರ್ಯಾರು!?