ತಪ್ಪು ಮಾಡಿದಾಗ ಯಾರು ಅವರ ಪರ ನಿಂತುಕೊಳ್ತಾರೆ: ಸ್ನೇಹಿತ ದರ್ಶನ್ ಬಗ್ಗೆ ಜಮೀರ್ ಅಹಮದ್ ಪ್ರತಿಕ್ರಿಯೆ
ರೇಣುಕಾಸ್ವಾಮಿ ಕೋಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಗೌಡ ಸೇರಿ ಒಟ್ಟು 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಘಟನೆಯ ಕುರಿತು ನಟಿ ರಮ್ಯಾ, ಕಿಚ್ಚ ಸುದೀಪ್, ನಟ ಉಪೇಂದ್ರ, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ತಮ್ಮ ಆಪ್ತ ಸ್ನೇಹಿತ ದರ್ಶನ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಜಮೀರ್ ಅಹಮದ್ ಖಾನ್ ಅವರು, ದರ್ಶನ್ ಪ್ರಕರಣದಲ್ಲಿ ಯಾರೂ ಒತ್ತಡ … Continue reading ತಪ್ಪು ಮಾಡಿದಾಗ ಯಾರು ಅವರ ಪರ ನಿಂತುಕೊಳ್ತಾರೆ: ಸ್ನೇಹಿತ ದರ್ಶನ್ ಬಗ್ಗೆ ಜಮೀರ್ ಅಹಮದ್ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed