BIGG BOSS ಬಗ್ಗೆ ಗೌರವ ಇಲ್ಲದ ವ್ಯಕ್ತಿಯನ್ನ ಯಾಕೆ ಕರೆಸಿದ್ರಿ: ವೇದಿಕೆ ಮೇಲೆಯೇ ಸ್ಪರ್ಧಿ ವಿರುದ್ಧ ಕಿಡಿಕಾರಿದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಗ್ರ್ಯಾಂಡ್ ಒಪನಿಂಗ್ ಸಿಕ್ಕಿದೆ. ಪ್ರತಿಭಾರಿಯಂತೆ ಈ ಭಾರಿಯೂ ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿ ಘಳಿಸಿದವರನ್ನು ಬಿಗ್ ಬಾಸ್ ಮನೆಗೆ ಕರೆ ತರಲಾಗಿದೆ. ಈ ಭಾರಿ ಧನರಾಜ್ ಆಚಾರ್ ಎಂಟ್ರಿ ಕೊಟ್ಟಿದ್ದಾರೆ. ಹೆಂಡತಿ ಹಾಗೂ ಕುಟುಂಬದ ಜೊತೆ ಅವರು ರೀಲ್ಸ್ ಮಾಡುತ್ತ ಜನರಿಗೆ ಪರಿಚಿತರಾಗಿದ್ದಾರೆ. ಕಾಮಿಡಿ ವಿಡಿಯೋಗಳಿಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಈ ಬಾರಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಎಷ್ಟು ನಗಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ಮಧ್ಯೆ … Continue reading BIGG BOSS ಬಗ್ಗೆ ಗೌರವ ಇಲ್ಲದ ವ್ಯಕ್ತಿಯನ್ನ ಯಾಕೆ ಕರೆಸಿದ್ರಿ: ವೇದಿಕೆ ಮೇಲೆಯೇ ಸ್ಪರ್ಧಿ ವಿರುದ್ಧ ಕಿಡಿಕಾರಿದ ಸುದೀಪ್