ಕಾಂಗ್ರೆಸ್‌ ಸರ್ಕಾರದಲ್ಲಿ ನಿಗಮ ಮಂಡಳಿ ನೇಮಕ ತಡವಾಗ್ತೀರೋದ್ಯಾಕೆ? : ಇಲ್ಲಿದೆ ಫುಲ್‌ ಡಿಟೇಲ್ಸ್!

ಬೆಂಗಳೂರು: ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕೊಡದ ಹೊರತು ನಿಗಮ ಮಂಡಳಿ ನೇಮಕ ಬೇಡ ಎಂದು ರಾಹುಲ್ ಗಾಂಧಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಶಾಸಕರ ಪಟ್ಟಿ ಸಮರ್ಥಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ (Siddaramaiah) ಇರಿಸು ಮುರಿಸಿಗೆ ಒಳಗಾಗಿದ್ದಾರೆ. ರಾಹುಲ್ ಗಾಂಧಿ ಮುಂದೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸಹ ಕಾರ್ಯಕರ್ತರ ಪರ ಮಾತನಾಡಿ ಸಿಎಂಗೆ ಮತ್ತಷ್ಟು ಮುಜುಗರ ಉಂಟು ಮಾಡಿದ್ದಾರೆ ಎನ್ನಲಾಗಿದೆ. https://ainlivenews.com/kial-is-one-of-the-most-beautiful-airports-in-the-world/ ಮೊದಲಿನಿಂದಲೂ ಕಾರ್ಯಕರ್ತರ ಪರ ಡಿಕೆಶಿ ಲಾಬಿ‌ ಮಾಡುತ್ತಿದ್ದರು. ಆದರೆ … Continue reading ಕಾಂಗ್ರೆಸ್‌ ಸರ್ಕಾರದಲ್ಲಿ ನಿಗಮ ಮಂಡಳಿ ನೇಮಕ ತಡವಾಗ್ತೀರೋದ್ಯಾಕೆ? : ಇಲ್ಲಿದೆ ಫುಲ್‌ ಡಿಟೇಲ್ಸ್!