ಹಿಂದಿನಿಂದಲೂ ಭಾರತೀಯರು ಹೊಸ್ತಿಲಿನ ಮೇಲೆ ಹೂವು ಇಟ್ಟು, ಪೂಜಿಸುತ್ತಾರೆ. ಹಾಗಿದ್ದರೆ ಹೊಸ್ತಿಲಿಗೆ ಏಕೆ ಅರಿಶಿಣ ಹಚ್ಚಬೇಕು? ಮನೆಯ ಹೊಸ್ತಿಲು ಲಕ್ಷ್ಮೀ ದೇವಿಯ ವಾಸ ಸ್ಥಳ ಎಂದು ಹೇಳುತ್ತಾರೆ.
ನಾನೆಷ್ಟೇ ಮನವಿ ಮಾಡಿದ್ರೂ ಈ ರೀತಿ ಮಾಡ್ಬಿಟ್ರೂ…. ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ರೋಹಿತ್ ಬೇಸರ!
ಆದ್ದರಿಂದ ವಾರಕ್ಕೊಮ್ಮೆ ಮುಖ್ಯದ್ವಾರದ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡುವುದು ತುಂಬಾ ಒಳ್ಳೆಯದು. ಇಲ್ಲದಿದ್ದರೆ ಕನಿಷ್ಠ ಪರ್ವದಿನಗಳಲಾದರೂ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡಬೇಕು.
ಏಕೆಂದರೆ ಆ ರೀತಿ ಮಾಡುವುದು ಲಕ್ಷ್ಮಿಪ್ರದ. ದುಷ್ಟಶಕ್ತಿಗಳು ಮನೆಯ ಒಳಗೆ ಬರಲ್ಲ ಎಂಬ ಗಾಢವಾದ ನಂಬಿಕೆ ಇದೆ. ಇದನ್ನು ಭಾರತೀಯರು ಹಿಂದಿನಿಂದಲೂ ಪಾಲಿಸುತ್ತಾ ಬಂದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)