“ಸಾಹಿತಿಗಳೂ ರಾಜಕಾರಣಿಗಳೇ”.. DCM ಡಿಕೆಶಿ ಹೇಳಿಕೆಗೆ ವ್ಯಾಪಕ ಆಕ್ರೋಶ..!
ಬೆಂಗಳೂರು:- ಸಾಹಿತಿಗಳೂ ರಾಜಕಾರಣಿಗಳೇ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರಗತಿಪರರು ಆಕ್ರೋಶ ಹೊರ ಹಾಕಿದ್ದು, ಸಿಎಂಗೆ ಪತ್ರ ಬರೆದಿದ್ದಾರೆ. ನೀವು ಕಿತ್ತಳೆ ಹಣ್ಣು ತಿಂದು ಸಿಪ್ಪೆ ಎಸೆಯುತ್ತಿದ್ದೀರಾ!?.. ಇನ್ಮುಂದೆ ಈ ತಪ್ಪು ಮಾಡ್ಬೇಡಿ..! ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾಹಿತಿ ಬಸವರಾಜ್ ಸೂಳಿಭಾವಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಡಿಕೆ ಶಿವಕುಮಾರ್ ಅವರಿಗೆ ಬುದ್ಧಿ ಹೇಳಲು ಕೇಳಿಕೊಂಡಿದ್ದೇವೆ ಎಂದರು. ವಿಚಾರವಾದಿಗಳ, ಪ್ರಗತಿಪರರ ಆಶಯದಂತೆ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬರಹಗಾರರನ್ನ, ಸಾಹಿತಿಗಳನ್ನ ಅವಮಾನಿಸುವ, ದರ್ಪತೋರುವ ಕೃತ್ಯ ದುರಂತ ಎಂದು … Continue reading “ಸಾಹಿತಿಗಳೂ ರಾಜಕಾರಣಿಗಳೇ”.. DCM ಡಿಕೆಶಿ ಹೇಳಿಕೆಗೆ ವ್ಯಾಪಕ ಆಕ್ರೋಶ..!
Copy and paste this URL into your WordPress site to embed
Copy and paste this code into your site to embed