“ಸಾಹಿತಿಗಳೂ ರಾಜಕಾರಣಿಗಳೇ”.. DCM ಡಿಕೆಶಿ ಹೇಳಿಕೆಗೆ ವ್ಯಾಪಕ ಆಕ್ರೋಶ..!

ಬೆಂಗಳೂರು:- ಸಾಹಿತಿಗಳೂ ರಾಜಕಾರಣಿಗಳೇ ಎಂಬ ಡಿಕೆ ಶಿವಕುಮಾರ್​ ಹೇಳಿಕೆಗೆ ಪ್ರಗತಿಪರರು ಆಕ್ರೋಶ ಹೊರ ಹಾಕಿದ್ದು, ಸಿಎಂಗೆ ಪತ್ರ ಬರೆದಿದ್ದಾರೆ. ನೀವು ಕಿತ್ತಳೆ ಹಣ್ಣು ತಿಂದು ಸಿಪ್ಪೆ ಎಸೆಯುತ್ತಿದ್ದೀರಾ!?.. ಇನ್ಮುಂದೆ ಈ ತಪ್ಪು ಮಾಡ್ಬೇಡಿ..! ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾಹಿತಿ ಬಸವರಾಜ್ ಸೂಳಿಭಾವಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಡಿಕೆ ಶಿವಕುಮಾರ್​ ಅವರಿಗೆ ಬುದ್ಧಿ ಹೇಳಲು ಕೇಳಿಕೊಂಡಿದ್ದೇವೆ ಎಂದರು. ವಿಚಾರವಾದಿಗಳ, ಪ್ರಗತಿಪರರ ಆಶಯದಂತೆ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬರಹಗಾರರನ್ನ, ಸಾಹಿತಿಗಳನ್ನ ಅವಮಾನಿಸುವ, ದರ್ಪತೋರುವ ಕೃತ್ಯ ದುರಂತ ಎಂದು … Continue reading “ಸಾಹಿತಿಗಳೂ ರಾಜಕಾರಣಿಗಳೇ”.. DCM ಡಿಕೆಶಿ ಹೇಳಿಕೆಗೆ ವ್ಯಾಪಕ ಆಕ್ರೋಶ..!