ಕೊಲೆ ಆರೋಪಿ ದರ್ಶನ್‌ ನೋಡಲು ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಗೆ ಜೈಲಿಗೆ ಬಂದಿದ್ದಾರೆ. ನಿರ್ಮಾಣ ಹಂತದ ಕಟ್ಟಡ ಕುಸಿತ: 16 ಕಾರ್ಮಿಕರು ಸಿಲುಕಿರುವ ಶಂಕೆ! ದರ್ಶನ್‌ರನ್ನು ನೋಡಲು ಆರೋಗ್ಯ ವಿಚಾರಿಸಲು ಪತ್ನಿ ವಿಜಯಲಕ್ಷ್ಮಿ ಮತ್ತು ಸಂಬಂಧಿ ಸುಶಾಂತ್ ನಾಯ್ಡು ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ಬ್ಯಾಗ್‌ನಲ್ಲಿ ದರ್ಶನ್‌ಗೆ ಅಗತ್ಯವಿರುವ ಬಟ್ಟೆ, ತಿಂಡಿ ತಿನಿಸುಗಳನ್ನು ತಂದಿದ್ದಾರೆ. ಬಳಿಕ ದರ್ಶನ್‌ಗೆ ಸ್ಕ್ಯಾನಿಂಗ್‌ ಮಾಡಿಸುವ ಕುರಿತು ಮತ್ತು ಕಾನೂನು ಸಮರದ ಕುರಿತು ಚರ್ಚಿಸಿದ್ದಾರೆ.