2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಖ್ಯಾತ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ.
ಒಂದಲ್ಲ, ಎರಡಲ್ಲ 8 ಮಂದಿಯ ಮುದ್ದಿನ ಹೆಂಡತಿ: ಜೆಡಿಎಸ್ ಕಾರ್ಯಾಧ್ಯಕ್ಷೆಯ ಕರಾಳ ಮುಖ ಕೇಳಿದ್ರೆ ಶಾಕ್ ಆಗ್ತೀರಾ!?
ಸಧ್ಯ ರೇಣುಕಾಸ್ವಾಮಿ ಕೊಲೆ ಕೇಸ್ ನಟ ದರ್ಶನ್ ಅರೆಸ್ಟ್ ಆಗಿದ್ದು, ಬಳ್ಳಾರಿ ಜೈಲಲ್ಲಿ ಮುದ್ದೆ ಮುರಿಯುತ್ತಿ ದ್ದಾರೆ. ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ.
ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ. ‘2027ರಲ್ಲಿ ದರ್ಶನ್ ರಾಜಕೀಯಕ್ಕೆ ಕಾಲಿಡುತ್ತಾರೆ.
ಆ ಬಳಿಕ ಅವರು ಚಿತ್ರರಂಗ ತೊರೆಯುತ್ತಾರೆ’ ಎಂದು ಪ್ರಶಾಂತ್ ಕಿಣಿ ಹೇಳಿದ್ದಾರೆ. ದರ್ಶನ್ ಅವರು ರಾಜಕೀಯಕ್ಕೆ ನೇರವಾಗಿ ಕಾಲಿಟ್ಟಿಲ್ಲ. ಅವರು ಅಭಿಮಾನಿಗಳ ಪರ ಪ್ರಚಾರ ಮಾಡಿದ್ದಾರೆ ಎನ್ನಲಾಗಿದೆ.