ಇಂದೇ ರಾಜೀನಾಮೆ ನೀಡ್ತಾರಾ ನಾಗೇಂದ್ರ.. ಸಚಿವರ ತಲೆದಂಡ ಫಿಕ್ಸ್!
ಬೆಂಗಳೂರು:– ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಇದರ ಬೆನ್ನಲ್ಲೇ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದು, ಇಂದು ಸಂಜೆ ವೇಳೆಗೆ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. Breaking News: ಸ್ನೇಹಿತನನ್ನೇ ಬರ್ಬರವಾಗಿ ಕೊಲೆಗೈದ ಗೆಳೆಯರು…! ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎಲೆಕ್ಷನ್ ಗದ್ದಲ ಮುಗಿದಿದೆ. ಇದೀಗ ಬಿಜೆಪಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ … Continue reading ಇಂದೇ ರಾಜೀನಾಮೆ ನೀಡ್ತಾರಾ ನಾಗೇಂದ್ರ.. ಸಚಿವರ ತಲೆದಂಡ ಫಿಕ್ಸ್!
Copy and paste this URL into your WordPress site to embed
Copy and paste this code into your site to embed